Master Mind behind The Chandrayana and Indian New Education Policy Dr. K. Kasturirangan (1940-2025)

ಡಾ. ಕೆ. ಕಸ್ತೂರಿರಂಗನ್: ಭಾರತೀಯ ವಿಜ್ಞಾನ ಮತ್ತು ಶಿಕ್ಷಣಕ್ಕೆ ಅಮೂಲ್ಯ ಕೊಡುಗೆಬೆಂಗಳೂರು, ಏಪ್ರಿಲ್ 25, 2025: ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ಮಾಜಿ ಅಧ್ಯಕ್ಷ ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ (84) ಅವರು ಇಂದು ಬೆಂಗಳೂರಿನಲ್ಲಿ ನಿಧನರಾದರು. 1994 ರಿಂದ 2003 ರವರೆಗೆ ಇಸ್ರೋದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು, ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳನ್ನು ಜಾಗತಿಕ ಮಟ್ಟದಲ್ಲಿ ಗುರುತಿಸುವಂತೆ ಮಾಡಿದರು. ಪದ್ಮಶ್ರೀ (1982), ಪದ್ಮಭೂಷಣ (1992), ಮತ್ತು ಪದ್ಮವಿಭೂಷಣ (2000) ಪ್ರಶಸ್ತಿಗಳಿಂದ […]

ಅಂಗನವಾಡಿ ತರಗತಿ ಓದಿಸಲು ಲಕ್ಷ ಲಕ್ಷ !

ಇತ್ತೀಚಿನ ದಿನಗಳಲ್ಲಿ ತಂದೆ ತಾಯಿಗಳಿಗೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಹೆಣಗಾಡುತ್ತಿದ್ದಾರೆ ಕಾರಣ ಶಿಕ್ಷಣ ಸಂಸ್ಥೆಗಳ ವೆಚ್ಚಗಳು. ನಮ್ಮ ಜನ ತಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಂಸ್ಥೆ ಅಥವಾ ಸುಸಜ್ಜಿತ ಶಾಲೆಯಲ್ಲಿ ಕಲಿಸಿದರೆ ಮಾತ್ರ ಬುದ್ದಿ ಬರುತ್ತದೆ ಜೊತೆಗೆ ಸರಕಾರಿ ಶಾಲೆಗಳ ಮೇಲೆ ತಾತ್ಸಾರ ಮನೋಭಾವ, ಸರಕಾರಿ ಉದ್ಯೋಗದ ಮೇಲೆ ಅತಿ ಹೆಚ್ಚು ಪ್ರೀತಿ . ಯಾಕಿಷ್ಟು ಅಸಡ್ಡೆತನ ನಮ್ಮ ಜನಕ್ಕೆ. ಇತ್ತೀಚಿಗೆ ಜನರ ಬಳಿ ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ಜನರ ಬಳಿ ಅತಿ ಹೆಚ್ಚು […]

Skip to toolbar